ಇದು ಯುದ್ಧದ ಕಾಲವಲ್ಲ : ರಷ್ಯಾದಲ್ಲಿ ಮಾತುಕತೆ ನಂತರ ವಿದೇಶಾಂಗ ಸಚಿವ ಜೈಶಂಕರ ಹೇಳಿಕೆ

ನವದೆಹಲಿ: ಭಾರತ ಮತ್ತು ರಷ್ಯಾ ಉಕ್ರೇನ್‌ ಯುದ್ಧದ ನಡುವೆ ಒಟ್ಟಾರೆ ಜಾಗತಿಕ ಪರಿಸ್ಥಿತಿ ಮತ್ತು ನಿರ್ದಿಷ್ಟ ಪ್ರಾದೇಶಿಕ ಕಾಳಜಿಗಳ ನಡುವೆ ಚರ್ಚೆ ನಡೆಸಲಿವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಮಾಸ್ಕೋದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಉಕ್ರೇನ್-ರಷ್ಯಾ ಯುದ್ಧದ ಕುರಿತು ಜೈಶಂಕರ್ ಅವರು … Continued