ರಾಷ್ಟ್ರೀಯ ಶಿಕ್ಷಣ ನೀತಿ ಪ್ರಸಕ್ತ ವರ್ಷದಿಂದಲೇ ಜಾರಿ:ಡಾ.ಅಶ್ವತ್ಥನಾರಾಯಣ

ಧಾರವಾಡ: ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಹೇಳಿದರು. ಸೋಮವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 21ನೇ ಶತಮಾನಕ್ಕೆ ಈ ನೀತಿ ಅವಶ್ಯಕವಾಗಿದೆ. ನಮ್ಮ ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುತ್ತದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಬೇಕಾದ ಶಿಕ್ಷಣ, ಜೊತೆಗೆ ಶಿಕ್ಷಣದಲ್ಲಿನ … Continued