ಅಗ್ನಿಪಥ ಸೇನಾ ನೇಮಕಾತಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಪೊಲೀಸ್ ಅನುಮತಿ ಸಿಗುವುದಿಲ್ಲ: ಏರ್ ಚೀಫ್ ಮಾರ್ಷಲ್ ಎಚ್ಚರಿಕೆ

ನವದೆಹಲಿ: ಅಗ್ನಿಪಥ ಸೇನಾ ನೇಮಕಾತಿ ಯೋಜನೆಯನ್ನು ವಿರೋಧಿಸಿ ಯುವಕರು ಬೀದಿಗಿಳಿದಿದ್ದು, ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಇಂತಹ ಹಿಂಸಾತ್ಮಕ ಹಿನ್ನಡೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ತರಹದ ಪ್ರತಿಭಟನೆಗಳಿಗೆ ಹೆಚ್ಚಿನ ಬೆಲೆ ತೆರಬೇಕಾಗಬಹುದು ಎಂದು ಪ್ರತಿಭಟನೆಯಲ್ಲಿ ಭಾಗವಹಿಸುವ ರಕ್ಷಣಾ ಉದ್ಯೋಗ ಆಕಾಂಕ್ಷಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ನಾವು ಈ ರೀತಿಯ … Continued