ಬಾಂಗ್ಲಾದೇಶದಲ್ಲಿ ಹಿಂದೂ ನಾಯಕನ ಅಪಹರಣ ಮಾಡಿ ಬಡಿದು ಕೊಂದರು…!

ಢಾಕಾ: ಬಾಂಗ್ಲಾದೇಶದ ದಿನಾಜಪುರ ಜಿಲ್ಲೆಯಲ್ಲಿ ಹಿಂದೂ ಸಮುದಾಯದ ಪ್ರಮುಖ ನಾಯಕನೊಬ್ಬನನ್ನು ಅವರ ಮನೆಯಿಂದ ಅಪಹರಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಶುಕ್ರವಾರ ಮಾಧ್ಯಮ ವರದಿಯೊಂದು ತಿಳಿಸಿದೆ. ಢಾಕಾದಿಂದ ವಾಯುವ್ಯಕ್ಕೆ ಸುಮಾರು 330 ಕಿಲೋಮೀಟರ್ ದೂರದಲ್ಲಿರುವ ದಿನಾಜಪುರದ ಬಸುದೇಬಪುರ ಗ್ರಾಮದ ನಿವಾಸಿ ಭಬೇಶಚಂದ್ರ ರಾಯ್ (58) ಅವರ ಶವ ಗುರುವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸರು ಮತ್ತು … Continued

ಬೈಕ್ ಕಳ್ಳತನದ ಶಂಕೆ : ವ್ಯಕ್ತಿಯನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ ಗುಂಪು

ಬಾರ್ಮರ್ : ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನದ ಶಂಕೆಯ ಮೇಲೆ ಜನರ ಗುಂಪೊಂದು ವ್ಯಕ್ತಿಯೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಗುಢಾ ಮಲಾನಿ ಪ್ರದೇಶದ ಭಖರ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರವಣಕುಮಾರ ಎಂಬಾತ ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. … Continued

ವೀಡಿಯೊ…| ಬಾಂಗ್ಲಾದೇಶದ ಬಂಧಿತ ಹಿಂದೂ ಧಾರ್ಮಿಕ ಸಂತನ ಬೆಂಬಲಿಗರನ್ನು ನ್ಯಾಯಾಲಯದ ಹೊರಗೆ ಥಳಿಸಿದ ಪೊಲೀಸರು…

ಚಟ್ಟೋಗ್ರಾಮ (ಬಾಂಗ್ಲಾದೇಶ) : ಮಂಗಳವಾರ ಬಾಂಗ್ಲಾದೇಶದ ಚಟ್ಟೋಗ್ರಾಮದ ನ್ಯಾಯಾಲಯದ ಹೊರಗೆ ಬಂಧಿತ ಹಿಂದೂ ಸಂತ ಚಿನ್ಮಯ ಕೃಷ್ಣ ದಾಸ ಅವರ ಬೆಂಬಲಿಗರು ಮತ್ತು ಪೊಲೀಸರು ನಡುವೆ ಘರ್ಷಣೆಗಳು ನಡೆದವು. ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಎಂದು ನಂಬಲಾದ ನೂರಾರು ಜನರು, ಇಸ್ಕಾನ್ ಸ್ವಾಮೀಜಿ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿರುವುದನ್ನು ವಿರೋಧಿಸಿ ನ್ಯಾಯಾಲಯದ ಆವರಣದ ಹೊರಗೆ ಜಮಾಯಿಸಿದ್ದರು. ಬಾಂಗ್ಲಾದೇಶ … Continued