ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಬೆದರಿಕೆ ಪತ್ರವನ್ನು ಉಗುರುಗಳಿಗೆ ಕಟ್ಟಿದ್ದ ಪಾರಿವಾಳದ ಸೆರೆ ಹಿಡಿದ ಭದ್ರತಾ ಪಡೆಗಳು…!

ಜಮ್ಮು: ಆಘಾತಕಾರಿ ಘಟನೆಯೊಂದರಲ್ಲಿ, ಜಮ್ಮು ಜಿಲ್ಲೆಯ ಆರ್‌.ಎಸ್. ಪುರದ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಉಗುರುಗಳಿಗೆ ಕಟ್ಟಲಾದ ಬೆದರಿಕೆ ಪತ್ರವಿದ್ದ ಪಾರಿವಾಳವನ್ನು ಭದ್ರತಾ ಪಡೆಗಳು ಸೆರೆಹಿಡಿದಿವೆ. ಆಗಸ್ಟ್ 18 (ಸೋಮವಾರ) ರಾತ್ರಿ 9:00 ಗಂಟೆ ಸುಮಾರಿಗೆ ಕಟ್ಮರಿಯಾ ಪ್ರದೇಶದಲ್ಲಿ ಈ ಪಕ್ಷಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಉರ್ದು ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾದ ಚೀಟಿಯಲ್ಲಿ, … Continued

ನಿಪ್ಪಾಣಿ : 101 ವರ್ಷಗಳ ಹಳೆಯ ನಿಪ್ಪಾಣಿ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

 ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಪತ್ರ ಬರೆಯಲಾಗಿದೆ. ನಿಪ್ಪಾಣಿ ಹಳೆ ಪಿಬಿ ರಸ್ತೆಯ ರಾಮಮಂದಿರ ಇದಾಗಿದ್ದು, ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದೆ. ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ … Continued

ಲಲಿತಾ ನಾಯಕಗೆ ಬೆದರಿಕೆ ಪತ್ರ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವರಾದ ಬಿ. ಟಿ. ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಕಠಿಣ ಕ್ರಮ‌ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸಂಬಂಧ ಲಲಿತಾ … Continued