ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಿಗೆ ಬೆದರಿಕೆ : ನಾಲ್ವರ ಬಂಧನ

ಅಲಪ್ಪುಳ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ವಿಧಿಸಿದ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ-ಐ ನ್ಯಾಯಾಧೀಶರಾದ ಶ್ರೀದೇವಿ ವಿ.ಜಿ. ಅವರಿಗೆ ಬೆದರಿಕೆ ಹಾಕಿದ ಆರೋಪದಡಿ ನಾಲ್ವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮನ್ನಂಚೇರಿಯ ಕುಂಬಳತುವೇಲಿಯ ನಜೀರ್ ಮೋನ್ (47), ತಿರುವನಂತಪುರಂನ ಮಂಗಳಪುರಂನ ರಫಿ ಬಿ, 38, … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರು ಆರೋಪಿಗಳ ಬಂಧನ

ನವದೆಹಲಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇಬ್ಬರನ್ನು ಬಂಧಿಸಿದೆ. ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಬ್‌ ಯಶ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆಗಳನ್ನು ಕಳುಹಿಸಲಾಗಿದೆ. ಬಂಧಿತ ಆರೋಪಿಗಳಾದ ತಹರ್ ಸಿಂಗ್ … Continued