ಪಿಎಸ್‌ಎಲ್‌ನಲ್ಲಿ ಆಡಲು ಪಾಕಿಸ್ತಾನಕ್ಕೆ ಬರಬೇಡಿ ; ವಾರ್ನರ್, ಸ್ಮಿತ್‌ಗೆ ಪಾಕ್‌ ಉಗ್ರರ ಗುಂಪಿನಿಂದ ಬೆದರಿಕೆ

ಇಸ್ಲಾಮಾಬಾದ್: ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯ ಭವಿಷ್ಯ ಈಗ ಅತಂತ್ರ ಸ್ಥಿತಿಯಲ್ಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು (PCB) ಕೇವಲ ಎರಡು ನಗರಗಳಲ್ಲಿ ಮತ್ತು ಪ್ರೇಕ್ಷಕರಿಗೆ ಮುಕ್ತ ಪ್ರವೇಶವಿಲ್ಲದೆ (Closed doors) ಪಂದ್ಯಾವಳಿಯನ್ನು ನಡೆಸಲು ನಿರ್ಧರಿಸಿದ್ದರೂ ಸಹ, ಟೂರ್ನಿಯ ಮೇಲೆ ಭೀತಿಯ ನೆರಳು ಆವರಿಸಿದೆ. ಕಳೆದ ಭಾನುವಾರ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು … Continued

ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ವಾಟ್ಸಾಪ್ ನಲ್ಲಿ ಕೊಲೆ ಬೆದರಿಕೆ: ಕೋಟಿ ಕೋಟಿ ರೂಪಾಯಿಗೆ ಬೇಡಿಕೆ

ಮುಂಬೈ: ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶವೊಂದು ಬಂದಿದ್ದು, ದುಷ್ಕರ್ಮಿಗಳು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ಬೆನ್ನಲ್ಲೇ ಮುಂಬೈ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮಂಗಳವಾರ (ಫೆಬ್ರವರಿ 10) ರಣವೀರ್ ಸಿಂಗ್ ಅವರ ವಾಟ್ಸಾಪ್‌ಗೆ ವಾಯ್ಸ್ ನೋಟ್ (ಧ್ವನಿ ಸಂದೇಶ) ಮೂಲಕ ಈ … Continued

ಪೌರಾಯುಕ್ತೆಗೆ ಧಮ್ಕಿ ; ಕಾಂಗ್ರೆಸ್‌ ಮುಖಂಡ ರಾಜೀವ ಗೌಡ ಬಂಧನ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಗಡಿಯಲ್ಲಿ ರಾಜೀವ ಗೌಡ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಲ್ಟ್‌ ಸಿನೆಮಾದ ಬ್ಯಾನರ್ ತೆರವು ಸಂಬಂಧ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ … Continued

ಅಮಿತಾಬ್ ಬಚ್ಚನ್‌ ಪಾದ ಮುಟ್ಟಿದ್ದಕ್ಕೆ `ಕಾಂತಾರ’ ಖ್ಯಾತಿಯ ಹೆಸರಾಂತ ಹಿನ್ನೆಲೆ ಗಾಯಕನಿಗೆ ಖಲಿಸ್ತಾನಿಗಳಿಂದ ಬೆದರಿಕೆ

ನವದೆಹಲಿ: ಹಿನ್ನೆಲೆ ಗಾಯಕ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಅವರಿಗೆ ಬೆದರಿಕೆ ಖಲಿಸ್ತಾನಿ ಭಯೋತ್ಪಾದಕರು ಬೆದರಿಕೆ ಹಾಕಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ಟ್ರೇಲಿಯಾದಲ್ಲಿ ನವೆಂಬರ್ 1ರಂದು ನಡೆಯಲಿರುವ ದೋಸಾಂಜ್ ಅವರ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. … Continued

2020ರ ರೈತ ಪ್ರತಿಭಟನೆ ವೇಳೆ ಅರುಣ ಜೇಟ್ಲಿ ಮೂಲಕ ಬೆದರಿಸಲಾಗಿತ್ತು ಎಂದು ಆರೋಪಿಸಿ ಮುಜುಗರಕ್ಕೀಡಾದ ರಾಹುಲ್ ಗಾಂಧಿ ; ಯಾಕೆಂದರೆ….

ನವದೆಹಲಿ: ಆಗಸ್ಟ್ 2019 ರಲ್ಲಿ ನಿಧನರಾದ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರ ಮೇಲೆ ವಿಚಿತ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಕಾನೂನುಗಳನ್ನು ತಾನು ವಿರೋಧಿಸುವುದನ್ನು ನಿಲ್ಲಿಸಲು ಸರ್ಕಾರವು ಅವರನ್ನು ಬೆದರಿಕೆ ಹಾಕಲು ಕಳುಹಿಸಿತ್ತು ಎಂದು ಶನಿವಾರ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಅರುಣ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ನವದೆಹಲಿಯ ಏಮ್ಸ್‌ನಲ್ಲಿ … Continued

ವೀಡಿಯೊ…| ಜನರ ಎದುರೇ ಅಪ್ರಾಪ್ತ ವಿದ್ಯಾರ್ಥಿನಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿದ ಪಾಗಲ್‌ ಪ್ರೇಮಿ; ಆದ್ರೆ ಮುಂದಾಗಿದ್ದೇನೆಂದರೆ….

ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ತನ್ನನ್ನು ಪ್ರೀತಿಸುವಂತೆ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದ (Maharstra) ಸತಾರ ನಗರದಲ್ಲಿ ನಡೆದಿದೆ. ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಆತ ಬಾಲಕಿಯ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ತಕ್ಷಣವೇ ಸೇರಿದ ಜನ ಸಮೂಹ ಯುವಕನ ಹೈಡ್ರಾಮಾ ನಂತರ ಆತನ ಕೈಯಿಂದ ಬಾಲಕಿಯನ್ನು ಬಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ಹೊರಗೆ ಸಿಗು…ಮನೆಗೆ ಹೇಗೆ ಹೋಗ್ತೀಯಾ ನೋಡ್ತೀನಿ’: ನ್ಯಾಯಾಲಯದ ಕೋಣೆಯೊಳಗೆ ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ನಿವೃತ್ತ ಶಿಕ್ಷಕ…

ನವದೆಹಲಿ: ಚೆಕ್ ಬೌನ್ಸ್ (cheque bounce) ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯ ತೀರ್ಪು ನೀಡಿದ್ದಕ್ಕೆ ಕುಪಿತಗೊಂಡ ಶಿಕ್ಷೆಗೊಳಗಾದ ವ್ಯಕ್ತಿ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಏಪ್ರಿಲ್ 2 ರಂದು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್‌ನ ಸೆಕ್ಷನ್ 138 ರ ಅಡಿಯಲ್ಲಿ ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿದ … Continued

ಬಾಲಿವುಡ್‌ ನಟ ಸಲ್ಮಾನ್ ಖಾನಗೆ ಮತ್ತೊಂದು ಜೀವ ಬೆದರಿಕೆ

ಮುಂಬೈ : ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಕೊಲ್ಲುವುದಾಗಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾದ ಸಂದೇಶದ ಮೂಲಕ ಸಲ್ಮಾನ್ ಖಾನ್ ಅವರ ಮನೆಗೆ ನುಗ್ಗಿ ಅವರನ್ನು ಕೊಲ್ಲುವುದಾಗಿ ಮತ್ತು ಅವರ ಕಾರನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ದುಷ್ಕರ್ಮಿಗಳು … Continued

ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ … Continued

ನಿರ್ದೇಶಕನ ಕೊಲೆ ಯತ್ನ ಆರೋಪ ; ನಟ ತಾಂಡವ ರಾಮ ಬಂಧನ

 ಬೆಂಗಳೂರು: ನಿರ್ದೇಶಕನಿಗೆ ಬೆದರಿಕೆ ಹಾಕಿದ್ದಲ್ಲದೆ, ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ತಾಂಡವ ರಾಮ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಚಂದ್ರಲೇಔಟ್‌ನಲ್ಲಿ ಘಟನೆ ನಡೆದಿದ್ದು, ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನಟ ತಾಂಡವ ರಾಮ ಬಂಧನವಾಗಿದೆ. ತಾಂಡವ ರಾಮ ಕಿರುತೆರೆಯಲ್ಲಿ … Continued