ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ … Continued

ನಿರ್ದೇಶಕನ ಕೊಲೆ ಯತ್ನ ಆರೋಪ ; ನಟ ತಾಂಡವ ರಾಮ ಬಂಧನ

 ಬೆಂಗಳೂರು: ನಿರ್ದೇಶಕನಿಗೆ ಬೆದರಿಕೆ ಹಾಕಿದ್ದಲ್ಲದೆ, ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ತಾಂಡವ ರಾಮ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಚಂದ್ರಲೇಔಟ್‌ನಲ್ಲಿ ಘಟನೆ ನಡೆದಿದ್ದು, ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನಟ ತಾಂಡವ ರಾಮ ಬಂಧನವಾಗಿದೆ. ತಾಂಡವ ರಾಮ ಕಿರುತೆರೆಯಲ್ಲಿ … Continued

ನೀವು ಜೀವಂತವಾಗಿ ಇರಬೇಕೆಂದರೆ ₹ 5 ಕೋಟಿ ನೀಡಿ ; ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ…!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ‘ಹಗೆತನವನ್ನು ಕೊನೆಗಾಣಿಸಲು’ ಈಗ ₹ 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ ಹಣವನ್ನು ಪಾವತಿಸದಿದ್ದರೆ, ನಟ ಸಲ್ಮಾನ್ ಖಾನ್‌ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ … Continued

ಜೀವ ಬೆದರಿಕೆ, ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್​ ವಶಕ್ಕೆ

ಬೆಂಗಳೂರು : ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದ್ದು, ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದಾಗ ಮೊಬೈಲ್ ಫೋನ್ ಲೊಕೇಷನ್ ಆಧಾರದ ಮೇಲೆ … Continued

ಟಿ20 ವಿಶ್ವಕಪ್ 2024 : ಭಾರತ -ಪಾಕಿಸ್ತಾನ ಪಂದ್ಯದ ವೇಳೆ ‘ಒಂಟಿ ತೋಳ’ ದಾಳಿಯ ಬೆದರಿಕೆ ಹಾಕಿದ ಐಸಿಸ್‌-ಕೆ ಭಯೋತ್ಪಾದಕ ಸಂಘಟನೆ…!

ನ್ಯೂಯಾರ್ಕ್: ಮುಂದಿನ ತಿಂಗಳು ಅಮೆರಿಕದಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೇಲೆ ಐಸಿಸ್-ಕೆ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿಗೆ ಕರೆ ನೀಡಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಭದ್ರತಾ ಎಚ್ಚರಿಕೆ ನೀಡಿದ್ದಾರೆ. ನಸ್ಸೌ ಕೌಂಟಿಯ ಕಾರ್ಯನಿರ್ವಾಹಕ ಬ್ರೂಸ್ ಬ್ಲೇಕ್‌ಮ್ಯಾನ್ ಮತ್ತು ಪೊಲೀಸ್ ಕಮಿಷನರ್ ಪ್ಯಾಟ್ರಿಕ್ ರೈಡರ್ ಅವರು, ಭಾರತ ಮತ್ತು ಪಾಕಿಸ್ತಾನದ ವಿಶ್ವಕಪ್ … Continued

ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಿಗೆ ಬೆದರಿಕೆ : ನಾಲ್ವರ ಬಂಧನ

ಅಲಪ್ಪುಳ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ವಿಧಿಸಿದ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ-ಐ ನ್ಯಾಯಾಧೀಶರಾದ ಶ್ರೀದೇವಿ ವಿ.ಜಿ. ಅವರಿಗೆ ಬೆದರಿಕೆ ಹಾಕಿದ ಆರೋಪದಡಿ ನಾಲ್ವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮನ್ನಂಚೇರಿಯ ಕುಂಬಳತುವೇಲಿಯ ನಜೀರ್ ಮೋನ್ (47), ತಿರುವನಂತಪುರಂನ ಮಂಗಳಪುರಂನ ರಫಿ ಬಿ, 38, … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರು ಆರೋಪಿಗಳ ಬಂಧನ

ನವದೆಹಲಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇಬ್ಬರನ್ನು ಬಂಧಿಸಿದೆ. ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಬ್‌ ಯಶ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆಗಳನ್ನು ಕಳುಹಿಸಲಾಗಿದೆ. ಬಂಧಿತ ಆರೋಪಿಗಳಾದ ತಹರ್ ಸಿಂಗ್ … Continued