ಪ್ರಾಧ್ಯಾಪಕಿ ವಿರುದ್ಧ ಮಾನಹಾನಿಕರ ಪೋಸ್ಟರ್‌ ಅಂಟಿಸಿ ಕಿರುಕುಳ: ಕಾಲೇಜು ಸಂಚಾಲಕ, ಇಬ್ಬರು ಪ್ರಾಧ್ಯಾಪಕರ ಬಂಧನ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಚಾರಿತ್ರ್ಯವಧ ಮಾಡಿದ ಆರೋಪದ ಮೇಲೆ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ, ಪ್ರಕಾಶ್ ಶೆಣೈ (44), ಬಂಟ್ವಾಳದ ಸಿದ್ದಕಟ್ಟೆ, ಮೇಗಿನ ಉಳಿರೋಡಿ ನಿವಾಸಿ, ಪ್ರದೀಪ್ ಪೂಜಾರಿ (36), ಉಡುಪಿ … Continued