ತುಂಗಭದ್ರಾ ನದಿಯಲ್ಲಿ ಮೂವರು ಹುಡುಗರು ನೀರುಪಾಲು

ದಾವಣಗೆರೆ : ತುಂಗಭದ್ರಾ ನದಿಯಲ್ಲಿ ಮೂವರು ಹುಡುಗರು ನೀರು ಪಾಲಾಗಿರುವ ಘಟನೆ ಭಾನುವಾರ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ಪವನ (16), ಕಿರಣ (14) ಹಾಗೂ ವರುಣ (15) ನೀರು ಪಾಲಾದವರು ಎಂದು ಹೇಳಲಾಗಿದೆ. ಭಾನುವಾರ ಬೆಳಿಗ್ಗೆ ಹೊಲದಲ್ಲಿ ಬೇಸಾಯ ಮುಗಿಸಿದ ನಂತರ ತುಂಗಭದ್ರಾ ನದಿಯಲ್ಲಿ ಎತ್ತುಗಳಿಗೆ ನೀರು ಕುಡಿಸಲು … Continued