ತುಮಕೂರು: ಕುರಿ ಮೇಯಿಸಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಮುಳುಗಿ ಸಾವು

ತುಮಕೂರು: ಕುರಿ ಮೇಯಿಸುವ ವೇಳೆಯಲ್ಲಿ ಕೆರೆಯಲ್ಲಿದ್ದ ಗುಂಡಿಯ ಬಳಿ ಹೋದ ಒಂದೇ ಕುಟುಂಬದ ಮೂವರು ಮಕ್ಕಳು ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾವಗಡದಲ್ಲಿ ಶನಿವಾರ ನಡೆದಿದೆ. ಜಿಲ್ಲೆಯ ಪಾವಗಡ ತಾಲ್ಲೂಕಿನ ಎಸ್.ಆರ್.ಪಾಳ್ಯದ ಬಳಿಯ ಪದ್ಮರಾಜನ ಕೆರೆಯಲ್ಲಿರುವ ಗುಂಡಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕಿಯರು, ಓರ್ವ ಬಾಲಕ ಮೃತಪಟ್ಟಿದ್ದಾರೆ. ಮೃತರನ್ನು ದೇವರಾಯನ ರೊಪ್ಪದ ಷರೀಫ್(10), … Continued