ವಾಯುಭಾರ ಕುಸಿತ; ಕರ್ನಾಟಕದ 8 ಜಿಲ್ಲೆಗಳಲ್ಲಿ 3 ದಿನ ಮಳೆ ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಬುಧವಾರದಿಂದ (ಆಗಸ್ಟ್‌ 18ರಿಂದ) ಅಧಿಕ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಮಲೆನಾಡಿನ … Continued