ಕ್ಯಾಂಟರ್‌-ಬೈಕ್‌ ಡಿಕ್ಕಿ: ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಐಶರ್‌ ಕ್ಯಾಂಟರ್‌ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಬಸವರಾಜ ಮಾಸಳಿ(40), ಬಸವರಾಜ ಅವರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಂಬಂಧಿಕರೊಬ್ಬರ … Continued