ಹುಬ್ಬಳ್ಳಿ: ದರ್ಗಾದ ಗೋಡೆಗೆ ಗುದ್ದಿದ ಕಾರ್, ಒಂದೇ ಕುಟುಂಬದ ಮೂವರ ಸಾವು

ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ ‘ರಾಷ್ಟ್ರೀಯ ಹೆದ್ದಾರಿ ಮೇಲೆ ಕುಂದಗೋಳ ತಾಲೂಕಿನ ಜಗಳೂರ ಗ್ರಾಮದ ಸಮೀಪ ರಸ್ತೆಯ ಪಕ್ಕದಲ್ಲಿರುವ ಹಜರತ್ ಸಯ್ಯದ್ ಪತೇಶಾವಲಿ ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಹನಮಂತಪ್ಪ ಬೇವಿನಕಟ್ಟಿ ( 76 ವರ್ಷ), ಪತ್ನಿ ರೇಣುಕಾ (75 ವರ್ಷ) ಅಳಿಯ ರವೀಂದ್ರ … Continued

ಸೊರಬ: ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ. ಮದುವೆ ಮುಗಿಸಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತರನ್ನು ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ … Continued

ಬೈಕಿಗೆ ಬಸ್‌ ಡಿಕ್ಕಿ: ಮೂವರ ಸಾವು

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದಂತ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಕ್ರಾಸ್ ಮಾಡುವಾಗ, ಬೈಕ್ ಗೆ ಖಾಸಗಿ ಬಸ್ಬಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜು … Continued

ಮೆಕ್ಕೆಜೋಳದ ಲಾರಿ ಪಲ್ಟಿ- ಮೂವರು ಸಾವು, ನಾಲ್ವರಿಗೆ ಗಾಯ

ಹಾವೇರಿ: ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ಬಳಿ ಸಂಭವಿಸಿದೆ. ಮೃತರು ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲವನ್ನ ಹಂದಿಗನೂರ ಗ್ರಾಮದಿಂದ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. … Continued

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ: ಮೂವರು ಸಾವು, ಚೆನ್ನೈ ಜಲಾವೃತ

ಚೆನ್ನೈ: ತಮಿಳುನಾಡಿನಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಮಳೆ ಸಂಬಂಧಿ ಘಟನೆಗಳಿಂದ ಮೂವರು ಮೃತಪಟ್ಟಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್‌, ಚೆಂಗಲೆಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 20 ಸೆ.ಮೀ.ನಷ್ಟು ಮಳೆಯಾಗಿದೆ … Continued

ಭೀಕರ ಅಪಘಾತ:ಒಂದೇ ಕುಟುಂಬದ ಮೂವರ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಗದಗ: ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಮುಂಡರಗಿ ತಾಲೂಕಿನ ಡಂಬಳ- ಮೇವುಂಡಿ ಬಳಿ ನಡೆದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಹುಬ್ಬಳ್ಳಿಯ ನವನಗರದವರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್, ಟ್ರ್ಯಾಕ್ಟರ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್‌ … Continued

ದಾವಣಗೆರೆ ಸಕ್ಕರೆ ಕಾರ್ಖಾನೆಯಲ್ಲಿ ಪಿಲ್ಲರ್ ಕುಸಿದು ಮೂವರು ಕಟ್ಟಡ ಕಾರ್ಮಿಕರ ಸಾವು, 12 ಜನರಿಗೆ ಗಾಯ

ದಾವಣಗೆರೆ: ದಾವಣಗೆರೆಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಪಿಲ್ಲರ್ ಕುಸಿದ ಪರಿಣಾಮ 3 ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕದ ಪಿಲ್ಲರ್ ಕುಸಿದು ಮೂರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರನ್ನು ಕೊಪ್ಪಳ ಮತ್ತು ರಾಯಚೂರು ಮೂಲದ ಮಾನಪ್ಪ(32), ಬಸ್ಸಪ್ಪ(32), … Continued

ರಸ್ತೆ ಅಫಘಾತ: ಮೂವರು ಬೈಕ್‌ ಸವಾರರ ಸಾವು

ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ. ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲೂಕು ಮಲ್ಲೇಶಪುರ ನಿವಾಸಿಗಳು.ಈ ಮೂವರು ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆದು ವಾಸ್ಸಾಗುತ್ತಿದ್ದರು ಎನ್ನಲಾಗಿದೆ.  ಇವರೆಲ್ಲ ಒಂದೇ ಬೈಕ್ … Continued

ಪತಿಯೊಂದಿಗೆ ದೂರವಾಣಿಯಲ್ಲಿ ಜಗಳ : ನಾಲ್ವರಲ್ಲಿ ಮೂವರ ಅಪ್ರಾಪ್ತೆಯರನ್ನು ಕೊಳಕ್ಕೆ ನೂಕಿ ಕೊಂದ ತಾಯಿ

ಲಕ್ನೋ: ಪತಿಯ ಜೊತೆ ಜಗಳವಾಡಿದ ಪತ್ನಿ ಆ ಸಿಟ್ಟಿನಿಂದ ತನ್ನ ನಾಲ್ವರು ಅಪ್ರಾಪ್ತೆಯರನ್ನು ಕೊಳಕ್ಕೆ ತಳ್ಳಿದ್ದು, ಅದರಲ್ಲಿ ಮೂವರು ಮೃತಪಟ್ಟ ಘಟನೆ ಬಿಹಾರದಲ್ಲಿ ನಡೆದಿದೆ. ಗಿಲಬ್ಸಾ (8),ನುಸಬಾ ಖತೂನ್(3) ಮತ್ತು ಸಹೆಬಾ ಖತೂನ್ (2) ಮೃತರಾಗಿದ್ದಾರೆ. ನೂರ್ಜಹಾನ್ ನಿಸಾನ್ ಮತ್ತು ಅಸ್ಲಾಮ್ ಅಲಂ ದಂಪತಿ ನಡುವೆ ಜಗಳವಾಗಿದ್ದಕ್ಕೆ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ತಾಯಿ ಕೊಳಕ್ಕೆ … Continued