ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು ; ನಾಲ್ವರ ರಕ್ಷಣೆ
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (೨೫) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ … Continued