ಯಲ್ಲಾಪುರ: ಅರೆಬೈಲ್‌ ಘಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಸಿರಿಯಾದ ಮಹಮ್ಮದ್ ಕಬೀರ್ ಮೈನುದ್ದೀನ್, ಕೋಜಿಕೋಡಿನ ಸುಭಾಸ ರಾಧಾಕೃಷ್ಣನ್ ಹಾಗೂ ಪಾಲಕ್ಕಾಡಿನ ನಿವೇಶ ಅಪ್ಪು ವಿಜಯಕೃಷ್ಣನ್ ಬಂಧಿತ ಆರೋಪಿಗಳಾಗಿದ್ದಾರೆ. … Continued