ಅತ್ತಿಬೆಲೆ ಪ್ರಕರಣ: 3 ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್‌ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಕರಣದ ಸಂಬಂಧ ಇಂದು, ಮಂಗಳವಾರ ಸಭೆ ನಡೆಸಿದ ಅವರು, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಪಟಾಕಿ ವಿಚಾರದಲ್ಲಿ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ … Continued