ಕಂಟೇನರ್​ಗೆ ಹಿಂಬದಿಯಿಂದ ಗುದ್ದಿದ ಕಾರು: ಮೂವರ ಸಾವು

ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಇಂದು, ಮಂಗಳವಾರ ಬೆಳಗಿನ ಜಾವ ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ಪ್ರವೀಣಕುಮಾರ ಭೋಜಪ್ಪ (27), ಸುರೇಶ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಎಂದು ಗುರುತಿಸಲಾಗಿದೆ. ಮೃತರು ಮುದ್ದೇಬಿಹಾಳ ಮೂಲದವರು ಎನ್ನಲಾಗಿದೆ. ಇವರು ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದಾಗ … Continued