ರೈಲು ಹಾಯ್ದು ಮೂವರು ರೈಲ್ವೆ ಕಾರ್ಮಿಕರ ಸಾವು
ಖರಗ್ ಪುರ: ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ರೈಲ್ವೆ ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆಗ್ನೇಯ ರೈಲ್ವೆಯ ದುವಾ ಮತ್ತು ಬಲಿಚಕ್ ನಿಲ್ದಾಣಗಳ ನಡುವೆ … Continued