ತಮ್ಮನನ್ನು ರಕ್ಷಿಸಲು ಹೋದ ಮೂವರು ಸೋದರಿಯರು ಸೇರಿ ನಾಲ್ವರು ಕೆರೆ ಪಾಲು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದ ಬಳಿಯಿರುವ ಕೆರೆಯೊಂದರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. . ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಕ್ಕಳೆಲ್ಲ ಒಂದೇ ಕುಟುಂಬದವರಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಭಿ (13), ಅಶ್ವಿನಿ (14), ಕಾವೇರಿ (18) ಅಪೂರ್ವಾ (18) … Continued