ಹೊಳೆಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದ ಬಗ್ಗೆ ವರದಿಯಾಗಿದೆ. ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ … Continued