ಕಾಲುವೆಗೆ ಈಜಲು ಹೋಗಿ ನೀರು ಪಾಲಾದ ಮೂವರು ವಿದ್ಯಾರ್ಥಿಗಳು

ಬಳ್ಳಾರಿ : ಕಾಲುವೆಗೆ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದ ವರದಿಯಾಗಿದೆ. ಒಟ್ಟು ಆರು ವಿದ್ಯಾರ್ಥಿಗಳು ಈಜಲು ತೆರಳಿದ್ದರು ಎಂದು ಹೇಳಲಾಗಿದ್ದು, ಅವರಲ್ಲಿ ಮೂವರು ನೀರು ಪಾಲಾಗಿದ್ದಾರೆ. ಮೂವರು ಪಾರಾಗಿ ಬಂದಿದ್ದಾರೆ. ಮೃತರನ್ನು ಯಶವಂತ​​, ಅಂಜಿನಿ, ಗುರುರಾಜ ಎಂದು ಗುರುತಿಸಲಾಗಿದೆ. ಹೊಸಪೇಟೆಯ ವಿಜಯನಗರ ಕಾಲೇಜ್​ನಲ್ಲಿ ಇಬ್ಬರು ಪಿಯುಸಿ … Continued