ಕಾಲುವೆಗೆ ಈಜಲು ಹೋಗಿ ನೀರು ಪಾಲಾದ ಮೂವರು ವಿದ್ಯಾರ್ಥಿಗಳು
ಬಳ್ಳಾರಿ : ಕಾಲುವೆಗೆ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದ ವರದಿಯಾಗಿದೆ. ಒಟ್ಟು ಆರು ವಿದ್ಯಾರ್ಥಿಗಳು ಈಜಲು ತೆರಳಿದ್ದರು ಎಂದು ಹೇಳಲಾಗಿದ್ದು, ಅವರಲ್ಲಿ ಮೂವರು ನೀರು ಪಾಲಾಗಿದ್ದಾರೆ. ಮೂವರು ಪಾರಾಗಿ ಬಂದಿದ್ದಾರೆ. ಮೃತರನ್ನು ಯಶವಂತ, ಅಂಜಿನಿ, ಗುರುರಾಜ ಎಂದು ಗುರುತಿಸಲಾಗಿದೆ. ಹೊಸಪೇಟೆಯ ವಿಜಯನಗರ ಕಾಲೇಜ್ನಲ್ಲಿ ಇಬ್ಬರು ಪಿಯುಸಿ … Continued