ಮಡಿಕೇರಿ: ಕೋಟೆ ಅಬ್ಬಿ ಜಲಪಾತದ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಪ್ರವಾಸಿಗರ ಸಾವು

ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ ತೆಲಂಗಾಣ ಮೂಲದ ಮೂವರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪ್ರವಾಸಿ ತಾಣ ಮುಕ್ಕೋಡ್ಲುವಿನ ಕೋಟೆ ಅಬ್ಬಿ ಜಲಪಾತದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತೆಲಂಗಾಣದಿಂದ ಕೊಡಗಿಗೆ ಆಗಮಿಸಿದ್ದ 13 ಮಂದಿ ಪ್ರವಾಸಿಗರು ಕುಶಾಲನಗರ ಸಮೀಪದ ಹೋಂಸ್ಟೇನಲ್ಲಿ ವಾಸ್ತವ್ಯ ಮಾಡಿದ್ದರು. ಇಂದು, ಭಾನುವಾರ ಬೆಳಿಗ್ಗೆ ಪ್ರವಾಸಕ್ಕೆ ಮಾಂದಲ್‌ಪಟ್ಟಿ ಸಮೀಪದ ಮುಕ್ಕೋಡ್ಲು … Continued