ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ
ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಕಡಲತೀರದಲ್ಲಿ ಶುಕ್ರವಾರ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸಿಗಳಾಗಿರುವ ಅರ್ಜುನ್, ಉಮೇಶ್, ಸೂರ್ಯ ಎಂಬ ಮೂವರನ್ನು ರಕ್ಷಣೆ ಮಾಡಲಾಗಿದೆ. ಶಿಕಾರಿಪುರದಿಂದ ಪ್ರವಾಸಕ್ಕಾಗಿ ಮೂವರು ಕೂಡ ಮುರ್ಡೇಶ್ವರಕ್ಕೆ ಬಂದಿದ್ದಾರೆ. ಈ ವೇಳೆಯಲ್ಲಿ … Continued