ಆಂಬುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶಗೋಪಿ ವಿರುದ್ಧ ಪ್ರಕರಣ ದಾಖಲು

ತ್ರಿಶೂರ್: ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವದ ವೇಳೆ ಆಂಬುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ ಗೋಪಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ … Continued

ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’, ಮಾರ್ಕ್ಸ್‌ವಾದಿ ನಾಯಕನನ್ನು ತಮ್ಮ ʼರಾಜಕೀಯ ಗುರುʼ ಎಂದು ಬಣ್ಣಿಸಿದ ಕೇಂದ್ರದ ಬಿಜೆಪಿ ಸಚಿವ..!

ತ್ರಿಶೂರ್ : ಕೇಂದ್ರ ಸಚಿವ ಮತ್ತು ತ್ರಿಶೂರ್ ಸಂಸದ ಹಾಗೂ ನಟ ಸುರೇಶ ಗೋಪಿ ಅವರು ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ “ಭಾರತದ ಮಾತೆ”‌ ಇದ್ದಂತೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ “ಧೈರ್ಯಶಾಲಿ ಆಡಳಿತಗಾರ” ಎಂದು ಬಣ್ಣಿಸಿದ್ದಾರೆ. ಕೇರಳದ  ಮಾರ್ಕ್ಸ್‌ವಾದಿ ಹಿರಿಯ ಇ.ಕೆ. ನಾಯನಾರ್ ತಮ್ಮ “ರಾಜಕೀಯ ಗುರುಗಳು” ಎಂದು … Continued

ವೀಡಿಯೊ..| ಬಿಜೆಪಿಗೆ ಜಯ : ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ…!

ತ್ರಿಶೂರ್‌ : ಶುಕ್ರವಾರ (ಜೂನ್ 7) ಕೇರಳದ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಕಚೇರಿಯೊಳಗೆ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ದೊಡ್ಡ ಹೊಡೆದಾಟ ನಡೆದಿದೆ. ತ್ರಿಶೂರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಸೋಲಿನ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ, ಸಿಪಿಐ(ಎಂ) ಮತ್ತು ಕಾಂಗ್ರೆಸ್ “ಬಿಜೆಪಿ ಈ … Continued

ವೀಡಿಯೊ…: ಹೆಲ್ಮೆಟ್‌ನೊಳಗೆ ಅಡಗಿಕೊಂಡಿತ್ತು ವಿಷಪೂರಿತ ನಾಗರಹಾವು…ಅದೃಷ್ಟವಶಾತ್‌ ವ್ಯಕ್ತಿ ಕಡಿತದಿಂದ ಪಾರು | ವೀಕ್ಷಿಸಿ

ಕೇರಳದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿಟ್ಟಿದ್ದ ಹೆಲ್ಮೆಟ್‌ನಲ್ಲಿ ನಾಗರಹಾವನ್ನು ಪತ್ತೆಯಾಗಿದೆ. ವಾಹನ ಸವಾರ ಈ ವಿಷಕಾರಿ ಹಾವಿನ ಕಡಿತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ತ್ರಿಶೂರ್ ಮೂಲದ ಸೋಜನ್, ತನ್ನ ಕೆಲಸದ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ಹೆಲ್ಮೆಟ್ ಇರಿಸಿದ್ದರು. ಸಂಜೆ ಅವರು ಹೊರಡುವಾಗ ತಮ್ಮ ಹೆಲ್ಮೆಟ್‌ ತೆಗೆದಾಗ ಅವರಿಗೆ ಹೆಲ್ಮೆಟ್‌ ಒಳಗೆ ಏನೋ ಪ್ರವೇಶಿಸಿದೆ ಎಂಬುದು … Continued

ಗುರುವಾಯೂರು ದೇವಸ್ಥಾನದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟ ಅರ್ಪಿಸಿದ ತಮಿಳುನಾಡು ಸಿಎಂ ಸ್ಟಾಲಿನ್ ಪತ್ನಿ

ತ್ರಿಶೂರ್: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಗುರುವಾರ ತ್ರಿಶೂರ್ ಜಿಲ್ಲೆಯ ಪ್ರಖ್ಯಾತ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಡಿಎಂಕೆ ನಾಯಕನ ಪತ್ನಿ ಪ್ರಸಿದ್ಧ ದೇವಸ್ಥಾನದ ದೇವರಾದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟವನ್ನು ಅರ್ಪಿಸಿದರು. ಸುಮಾರು 32 ಸೊವೆರಿನ್‌ ತೂಕದ ಚಿನ್ನದ ಕಿರೀಟವು ಸುಮಾರು 14 ಲಕ್ಷ ರೂ.ಗಳ ಮೌಲ್ಯದ್ದಾಗಿದೆ. … Continued

ಸಂಸ್ಕೃತ, ಭಗವದ್ಗೀತೆ, ಉಪನಿಷತ್ತುಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಮಾದರಿಯಾದ ಕೇರಳದ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ…!

ತ್ರಿಶೂರ್ (ಕೇರಳ): ಮಧ್ಯ ಕೇರಳದ ಜಿಲ್ಲೆಯ ತ್ರಿಶೂರ್‌ನ ಇಸ್ಲಾಮಿಕ್ ಶಿಕ್ಷಣ ನೀಡುವ ಸಂಸ್ಥೆಯೊಂದರಲ್ಲಿ ಉದ್ದನೆಯ ಬಿಳಿ ನಿಲುವಂಗಿ ಮತ್ತು ಬಿಳಿಯ ಶಿರೋವಸ್ತ್ರಗಳನ್ನು ಧರಿಸಿರುವ ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ‘ಶ್ಲೋಕ ಮತ್ತು ‘ಮಂತ್ರ’ಗಳನ್ನು ಪಠಣ ಮಾಡುತ್ತಾರೆ…! ಕೇರಳದಲ್ಲಿರುವ ಈ ಇಸ್ಲಾಮಿಕ್ ಸಂಸ್ಥೆಯಲ್ಲಿ ಮಕ್ಕಳು ಹಿಂದೂ ಶಿಕ್ಷಕರ ಬಳಿ ಸಂಸ್ಕೃತ ಶ್ಲೋಕ, ಮಂತ್ರ ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಗುರುರ್‌ ಬ್ರಹ್ಮ … Continued