ವೀಡಿಯೊ…: ಹೆಲ್ಮೆಟ್‌ನೊಳಗೆ ಅಡಗಿಕೊಂಡಿತ್ತು ವಿಷಪೂರಿತ ನಾಗರಹಾವು…ಅದೃಷ್ಟವಶಾತ್‌ ವ್ಯಕ್ತಿ ಕಡಿತದಿಂದ ಪಾರು | ವೀಕ್ಷಿಸಿ

ಕೇರಳದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿಟ್ಟಿದ್ದ ಹೆಲ್ಮೆಟ್‌ನಲ್ಲಿ ನಾಗರಹಾವನ್ನು ಪತ್ತೆಯಾಗಿದೆ. ವಾಹನ ಸವಾರ ಈ ವಿಷಕಾರಿ ಹಾವಿನ ಕಡಿತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ತ್ರಿಶೂರ್ ಮೂಲದ ಸೋಜನ್, ತನ್ನ ಕೆಲಸದ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ಹೆಲ್ಮೆಟ್ ಇರಿಸಿದ್ದರು. ಸಂಜೆ ಅವರು ಹೊರಡುವಾಗ ತಮ್ಮ ಹೆಲ್ಮೆಟ್‌ ತೆಗೆದಾಗ ಅವರಿಗೆ ಹೆಲ್ಮೆಟ್‌ ಒಳಗೆ ಏನೋ ಪ್ರವೇಶಿಸಿದೆ ಎಂಬುದು … Continued

ಗುರುವಾಯೂರು ದೇವಸ್ಥಾನದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟ ಅರ್ಪಿಸಿದ ತಮಿಳುನಾಡು ಸಿಎಂ ಸ್ಟಾಲಿನ್ ಪತ್ನಿ

ತ್ರಿಶೂರ್: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಗುರುವಾರ ತ್ರಿಶೂರ್ ಜಿಲ್ಲೆಯ ಪ್ರಖ್ಯಾತ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಡಿಎಂಕೆ ನಾಯಕನ ಪತ್ನಿ ಪ್ರಸಿದ್ಧ ದೇವಸ್ಥಾನದ ದೇವರಾದ ಶ್ರೀಕೃಷ್ಣನಿಗೆ ಚಿನ್ನದ ಕಿರೀಟವನ್ನು ಅರ್ಪಿಸಿದರು. ಸುಮಾರು 32 ಸೊವೆರಿನ್‌ ತೂಕದ ಚಿನ್ನದ ಕಿರೀಟವು ಸುಮಾರು 14 ಲಕ್ಷ ರೂ.ಗಳ ಮೌಲ್ಯದ್ದಾಗಿದೆ. … Continued

ಸಂಸ್ಕೃತ, ಭಗವದ್ಗೀತೆ, ಉಪನಿಷತ್ತುಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಮಾದರಿಯಾದ ಕೇರಳದ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ…!

ತ್ರಿಶೂರ್ (ಕೇರಳ): ಮಧ್ಯ ಕೇರಳದ ಜಿಲ್ಲೆಯ ತ್ರಿಶೂರ್‌ನ ಇಸ್ಲಾಮಿಕ್ ಶಿಕ್ಷಣ ನೀಡುವ ಸಂಸ್ಥೆಯೊಂದರಲ್ಲಿ ಉದ್ದನೆಯ ಬಿಳಿ ನಿಲುವಂಗಿ ಮತ್ತು ಬಿಳಿಯ ಶಿರೋವಸ್ತ್ರಗಳನ್ನು ಧರಿಸಿರುವ ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ‘ಶ್ಲೋಕ ಮತ್ತು ‘ಮಂತ್ರ’ಗಳನ್ನು ಪಠಣ ಮಾಡುತ್ತಾರೆ…! ಕೇರಳದಲ್ಲಿರುವ ಈ ಇಸ್ಲಾಮಿಕ್ ಸಂಸ್ಥೆಯಲ್ಲಿ ಮಕ್ಕಳು ಹಿಂದೂ ಶಿಕ್ಷಕರ ಬಳಿ ಸಂಸ್ಕೃತ ಶ್ಲೋಕ, ಮಂತ್ರ ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಗುರುರ್‌ ಬ್ರಹ್ಮ … Continued