ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರು ಇದನ್ನು ಅಳವಡಿಸಿಕೊಂಡು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued