ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. … Continued

ವೀಡಿಯೊ..| ಭಾರೀ ಮಳೆಯಿಂದಾಗಿ ಕುಸಿದುಬಿದ್ದ ಗುವಾಹತಿ ವಿಮಾನ ನಿಲ್ದಾಣದ ಮೇಲ್ಛಾವಣಿಯ ಭಾಗ : ಮಾರ್ಗ ಬದಲಿಸಿ ಬೇರೆಡೆ ತೆರಳಿದ ವಿಮಾನಗಳು

ಗುವಾಹತಿ : ಭಾರೀ ಮಳೆಯೊಂದಿಗೆ ಹಠಾತ್ ಬಿರುಗಾಳಿಯ ನಂತರ ಭಾನುವಾರ ಅಸ್ಸಾಂನ ಗುವಾಹತಿಯ ಲೋಕಪ್ರಿಯಾ ಗೋಪಿನಾಥ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಿನ ಚಾವಣಿಯ ಒಂದು ಭಾಗವು ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲವಾದರೂ, ಸೀಲಿಂಗ್‌ನ ಒಂದು ಭಾಗದ ಕುಸಿತವು ಅದಾನಿ ಗ್ರೂಪ್-ನಿಯಂತ್ರಿತ ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನಗಳ ಕಾರ್ಯಾಚರಣೆಯನ್ನು ಕೆಲಕಾಲ ಸ್ಥಗಿತಗೊಳಿಸಲು … Continued