ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಭೀಕರ ಗಾಳಿ ರಭಸಕ್ಕೆ ತಗಡಿನ ಶೀಟ್‌ ಜೊತೆ 50 ಅಡಿ ಎತ್ತರಕ್ಕೆ ಹಾರಿಹೋಗಿ ಬಿದ್ದ ವ್ಯಕ್ತಿ

ಬರೇಲಿ/ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಬುಧವಾರ ಅಪ್ಪಳಿಸಿದ ಪ್ರಬಲ ಚಂಡಮಾರುತ ಮತ್ತು ಮಳೆಗೆ ರಾಜ್ಯವೇ ತತ್ತರಿಸಿ ಹೋಗಿದೆ. ಬರೇಲಿ ಜಿಲ್ಲೆಯ ಬಮಿಯಾನಾ ಗ್ರಾಮದಲ್ಲಿ ಸಂಭವಿಸಿದ ಒಂದು ಘಟನೆ ಚಂಡಮಾರುತದ ತೀವ್ರತೆಗೆ ಸಾಕ್ಷಿಯಾಗಿದೆ. ಬಲವಾದ ಗಾಳಿಯ ವೇಗಕ್ಕೆ ವ್ಯಕ್ತಿಯೊಬ್ಬ ತಗಡಿನ ಶೀಟ್‌ನೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಹಾರಿ ಹೋಗಿರುವ ಆಘಾತಕಾರಿ ದೃಶ್ಯಗಳು ಮುನ್ನೆಲೆಗೆ ಬಂದಿವೆ. … Continued

ವಿಡಿಯೋ: ಬೆಂಗಳೂರಲ್ಲಿ ಆಲಿಕಲ್ಲು ಮಳೆಯ ಅಬ್ಬರ; ಹಿಮದ ನಗರಿಯಂತಾದ ಸಿಲಿಕಾನ್ ಸಿಟಿಯ ಕೆಲ ಪ್ರದೇಶ…!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿಪರೀತ ತಾಪಮಾನದ ಬೇಗೆಯಲ್ಲಿದ್ದ ಬೆಂಗಳೂರು ನಗರಕ್ಕೆ  ಬುಧವಾರ ಸಂಜೆ ದಿಢೀರ್ ಮಳೆ ಅಪ್ಪಳಿಸಿದೆ. ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಯು ನಗರದ ತಾಪಮಾನವನ್ನು ತಂಪಾಗಿಸಿದೆಯಾದರೂ, ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ನಡುವೆ ಸಂಭವಿಸಿದ ಅತ್ಯಂತ ದುರದೃಷ್ಟಕರ ಘಟನೆಯೆಂದರೆ, ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ … Continued

ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಮೃತರನ್ನು ರಾರಾವಿ ಗ್ರಾಮದ ಭೀರಪ್ಪ (45), ಸುನೀಲ (26) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಪರಿಣಾಮ ವಿನೋದ (14) … Continued