ವೀಡಿಯೊ..| ಹೃದಯಾಘಾತದಿಂದ ರೈಲಿನಲ್ಲಿ ಪ್ರಜ್ಞೆ ಕಳೆದುಕೊಂಡ ವಯಸ್ಸಾದ ವ್ಯಕ್ತಿ ; ಸಿಪಿಆರ್ ಮಾಡಿ ಜೀವ ಉಳಿಸಿದ ಟಿಕೆಟ್ ಪರೀಕ್ಷಕ…!
ರೈಲು ಪ್ರಯಾಣದ ವೇಳೆ ಪ್ರಯಾಣಿಕ ಹೃದಯಾಘಾತಕ್ಕೆ ಒಳಗಾದ ನಂತರ ಟಿಕೆಟ್ ಪರೀಕ್ಷಕರೊಬ್ಬರು ಸುಮಾರು 15 ನಿಮಿಷಗಳ ಕಾಲ ವಯಸ್ಸಾದ ವ್ಯಕ್ತಿಗೆ ಸಿಪಿಆರ್ ಮಾಡಿ ಆತನ ಜೀವ ಉಳಿಸಿದ್ದಾರೆ. ಬಿ.ಪಿ. ಕರ್ಣ ಮತ್ತು ಅವರ ಸಹೋದರ ಬಿಹಾರದ ದರ್ಬಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ಪವನ್ ಎಕ್ಸ್ಪ್ರೆಸ್ನ ಪ್ರಥಮ ದರ್ಜೆ ಕೋಚ್ನಲ್ಲಿ ಪ್ರಯಾಣಿಸುತ್ತಿದ್ದಾಗ ಕರ್ಣ ಅವರಿಗೆ ಎದೆನೋವು ಕಾಣಿಸಿಕೊಂಡು … Continued