ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಆಫರ್ ನೀಡಿದ ಡಿಕೆಶಿ : ಅದಕ್ಕೆ ಶಿವರಾಜಕುಮಾರ ಹೇಳಿದ್ದೇನೆಂದರೆ….

ಬೆಂಗಳೂರು: ನಟ ಶಿವರಾಜಕುಮಾರ (ShivaRajkumar) ಅವರಿಗೆ ಲೋಕಸಭೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಹ್ವಾನ ನೀಡಿದ್ದಾರೆ. ಆದರೆ, ನಟ ಶಿವರಾಜಕುಮಾರ ಅವರು ಈ ಆಫರ್‌ ಅನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಈಡಿಗ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ ಅವರು, ವೇದಿಕೆಯಲ್ಲಿ ಕುಳಿತಿದ್ದಾಗ ನಾನು ನಟ ಶಿವರಾಜಕುಮಾರ ಅವರಿಗೆ ನೀವು … Continued