ಚಿರತೆ ಸೆರೆ ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ..!

ಹಾಸನ : ಹೊಲದಲ್ಲಿ ಕಣ್ಣಿಗೆ ಬಿದ್ದ ಚಿರತೆಯನ್ನು ವ್ಯಕ್ತಿಯೊಬ್ಬರು ಸಾಹಸಪಟ್ಟು ಸೆರೆ ಹಿಡಿದು, ನಂತರ ತನ್ನದೇ ಬೈಕಿನಲ್ಲಿ ಕಟ್ಟಿಕೊಂಡು ಬಂದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಗಂಡಸಿ ಹೋಬಳಿಯ ಬಾಗೀವಾಳು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಗೀವಾಳು ಗ್ರಾಮದ ವೇಣುಗೋಪಾಲ ಎಂಬವರು ಜಮೀನಿಗೆ ಹೋಗಿದ್ದಾಗ ಅವರಿಗೆ ಚಿರತೆ ಕಾಣಿಸಿಕೊಂಡಿದೆ. ಆಗ ಅವರು … Continued