ಗುಂಡ್ಲುಪೇಟೆ: ಬಂಡೀಪುರ ಬಳಿ ಹುಲಿ ದಾಳಿಗೆ ಇಬ್ಬರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಗ್ರಾಮವಾದ ಲಕ್ಕಿಪುರದಲ್ಲಿ ಶನಿವಾರ ಹುಲಿಯೊಂದು ಇಬ್ಬರು ರೈತರ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗಳಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರದ ಗವಿಯಪ್ಪ ಹಾಗೂ ರಾಜಶೇಖರ ಎಂದು ಗುರುತಿಸಲಾಗಿದೆ. ಗವಿಯಪ್ಪ ಎಂದಿನಂತೆ ಜಮೀನಿನಲ್ಲಿ ಹಸು ಮೇಯಿಸಿಕೊಂಡು ಕೃಷಿ ಚಟುವಟಿಕೆ ನಡೆಸುತ್ತಿದ್ದಾಗ … Continued