ಕೊಡಗು: ನರಹಂತಕ ಹುಲಿ ಕಂಡಲ್ಲಿ ಗುಂಡು ಆದೇಶ

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ದಾಳಿ ನಡೆಸಿ ನಾಲ್ವರು ಜನರನ್ನು ಕೊಂದ ಹುಲಿಗೆ ಕಂಡಲ್ಲಿ ಗುಂಡು ಹಾರಿಸುವಂತೆ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬೆಲ್ಲೂರು ಗ್ರಾಮದಲ್ಲಿ ಹುಲಿ ದಾಳಿಗೆ ಬಾಲಕ ರಂಗಸ್ವಾಮಿ (೮) ಮೃತಪಟ್ಟಿದ್ದು, ತೋಟದ ಕಾರ್ಮಿಕ ಗಂಭೀರ ಗಾಯಗೊಂಡ ನಂತರ ಆದೇಶ ಮಾಡಲಾಗಿದೆ. ವಿರಾಜ್‌ಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ವಿಧಾನಸಭೆಯಲ್ಲಿ, … Continued

ಹುಲಿ ದಾಳಿಗೆ ಬಾಲಕ ಸಾವು, ಅಜ್ಜನಿಗೆ ಗಂಭೀರ ಗಾಯ

ಮಡಿಕೇರಿ: ಕಾಡುಗಳು ನಶವಾಗುತ್ತಿರುವಂತೆಯೇ ಕಾಡುಪ್ರಾಣಿಗಳಿಗೂ ಮಾನವರಿಗೂ ಸಂಘರ್ಷ ಮುಂದುವರಿದೆ. ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಬಾಲಕನೊಬ್ಬ ಸಾವಿಗೀಡಾಗಿದ್ದು ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏಕಾಏಕೀ ದಾಳಿ ನಡಸಿದ ಹುಲಿಯು ಎಂಟು ವರ್ಷದ ಬಾಲಕ ರಂಗಸ್ವಾಮಿ ಕೊಂದು ಹಾಕಿದೆ ಮತ್ತು ಜೊತೆಯಲ್ಲಿದ್ದ ಆತನ ಅಜ್ಜ ಕೆಂಚ‌ (52) … Continued