ಹುಲಿ ಉಗುರು ಪ್ರಕರಣ: ವಿಚಾರಣೆಗೆ ಹಾಜರಾಗದ ಅರಣ್ಯಾಧಿಕಾರಿ ಬಂಧನ
ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಪೆಂಟೆಂಟ್ ಪ್ರಕರಣಗಳು ಈಗ ಹೊರಬರುತ್ತಿವೆ. ಕಳಸದ ಡಿ.ಆರ್.ಎಫ್.ಒ. ದರ್ಶನ್ ಎಂಬವರನ್ನು ಎನ್.ಆರ್. ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ. ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್ ಅವರಿಗೆ ವಿಚಾರಣೆಗೆ … Continued