ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಸಾವು

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಸೋಮವಾರ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ  ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ. ಹುಲಿ ದಾಳಿಗೆ ಮೃತ ಪಟ್ಟ ವ್ಯಕ್ತಿಯನ್ನು ಗಣೇಶ (29) ಗುರುತಿಸಲಾಗಿದೆ. ಕಾಫಿತೋಟದಲ್ಲಿ ಯುವಕನು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ … Continued