ಟಿಕಾಯತ್ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಗೃಹ ಸಚಿವ ಬೊಮ್ಮಾಯಿಗೆ ಪತ್ರ
ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ. ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, … Continued