ಅಧಿಕಾರ ಬದಲಾವಣೆ ನಮ್ಮ ಗುರಿಯಲ್ಲ,ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕು ಅಷ್ಟೆ
ನವ ದೆಹಲಿ: ಆಂದೋಲನ ನಡೆಸುತ್ತಿರುವ ರೈತರು ಕೇಂದ್ರದಲ್ಲಿ ಯಾವುದೇ ಅಧಿಕಾರ ಬದಲಾವಣೆಯ ಗುರಿ ಹೊಂದಿಲ್ಲ, ಆದರೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕಿದೆ ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯಿತ್ ಬುಧವಾರ ಪ್ರತಿಪಾದಿಸಿದರು. ಅನೇಕ ರೈತ ನಾಯಕರು ಆಂದೋಲನವನ್ನು ವಿಸ್ತರಿಸಲು ದೇಶದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದರು. ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪ್ರದರ್ಶನದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ … Continued