ಮುಂದಿನ ವಿಚಾರಣೆ ವರೆಗೆ ಜ್ಞಾನವಾಪಿ ಮಸೀದಿಯೊಳಗಿನ ʼಶಿವಲಿಂಗʼದ ರಚನೆಯ ಕಾರ್ಬನ್ ಡೇಟಿಂಗಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ : ವಾರಾಣಸಿಯ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾದ ಶಿವಲಿಂಗದ ರೀತಿಯ ಆಕೃತಿಯನ್ನು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಕಾರ್ಬನ್ ಡೇಟಿಂಗ್ ಸಹಿತ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಲಹಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೆ ಶಿವಲಿಂಗದ ರೀತಿಯ ಆಕೃತಿಯ ವೈಜ್ಞಾನಿಕ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ … Continued