ಬೆಂಗಳೂರು-ಮಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು; ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ರೈಲ್ವೆ ಜನರ ಅನುಕೂಲಕ್ಕಾಗಿ ರೈಲುಗಳ ಸಂಚಾರ ಆರಂಭಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್ ಹಾಗೂ ಕಾರವಾರ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ. ಸಾಮಾನ್ಯ ದರದಲ್ಲಿ ಈ ರೈಲುಗಳಲ್ಲಿ ಜನರು ಸಂಚಾರ ನಡೆಸಬಹುದು ಎಂದು ಪ್ರಕಟಣೆ ತಿಳಿಸಿದೆ. ರೈಲುಗಳ ವೇಳಾಪಟ್ಟಿ: * 06557 … Continued