ಸಿದ್ದಾಪುರ | ಮಾವಿನಗುಂಡಿ ಬಳಿ ಸಾರಿಗೆ ಬಸ್‌-ಟಿಪ್ಪರ್‌ ಡಿಕ್ಕಿ : 20ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಸಾರಿಗೆ ಸಂಸ್ಥೆ ಬಸ್ಸಿಗೆ ಟಿಪ್ಪರ್ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಬಳಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಭಟ್ಕಳದಿಂದ ಹಿರೇಕೆರೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಲಾರಿ ಓವರ್‌ ಟೇಕ್‌ … Continued

ಮನೆಗೆ ಹೋಗುತ್ತಿದ್ದವರ ಮೇಲೆ ಬಿದ್ದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ನಿಹಾಳ ಸಮೀಪದ ಕಟ್ಟಿಗ್ಯಾನಮಡ್ಡಿ ಸಮೀಪದಲ್ಲಿ ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಟಿಪ್ಪರ್ ಮಗುಚಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಾದರದಿನ್ನಿ ಗ್ರಾಮದ ವೆಂಕಪ್ಪ ಶಿವಪ್ಪ ತೋಳಮಟ್ಟಿ(70) ಯಲ್ಲವ್ವ ವೆಂಕಪ್ಪ ತೋಳಮಟ್ಟಿ(60) ಪುಂಡಲೀಕ ತೋಳಮಟ್ಟಿ(35), ಗಿರಿಸಾಗತ ನಿವಾಸಿ ಅಶೋಕ ಬೊಮ್ಮಣ್ಣವರ( 45) ಅಶೋಕ … Continued

ಹೊನ್ನಾವರ : ಟಿಪ್ಪರ್ ಹಾಯ್ದು ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಹೊನ್ನಾವರ : ಟಿಪ್ಪರ್ ಹಾಯಿಸಿ ವ್ಯಕ್ತಿಯೊಬ್ಬನನ್ನು ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೆಅಂಗಡಿಯ ಜನತಾ ಕಾಲೋನಿಯ ಬಳಿ ಮಂಗಳವಾರ ರಾತ್ರಿ ನಡೆದಿದೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೆಅಂಗಡಿಯ ಓಲ್ವಿನ್ ರವಿ ಲೋಬೋ ಎಂಬವರು ಸಾವಿಗೀಡಾಗಿದ್ದಾರೆ. ಸಾಲ್ಕೋಡಿನಲ್ಲಿ ವಾಸವಿರುವ ಕುಮಟಾ ತಾಲೂಕಿನ ಕೋನಳ್ಳಿ ಮೂಲದ ಜನಾರ್ಧನ ನಾಯ್ಕ ಹಾಗೂ ಹೊಸಾಕುಳಿಯ … Continued