ನಾಡಪ್ರಭು ಕೆಂಪೇಗೌಡರ ವಿರುದ್ಧ ಅಪಮಾನಕರ ಪೋಸ್ಟ್ ಆರೋಪ : ನಟ ಚೇತನ್ ವಿರುದ್ಧ ದೂರು ದಾಖಲು

ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಸ್ಯಾಂಡಲ್‌ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬಗ್ಗೆ ಅಪಮಾನವಾಗುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ವಿರುದ್ಧ ವಕೀಲ ಆರ್‌ಎಲ್ಎನ್ ಮೂರ್ತಿ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ … Continued

ಟಿಪ್ಪು ಮತಾಂತರ ಮಾಡಿರುವ ಸತ್ಯವನ್ನೂ ಪಠ್ಯದಲ್ಲಿ ಅಳವಡಿಸಿದ್ದೇವೆ: ಸಚಿವ ಬಿ.ಸಿ. ನಾಗೇಶ

ಬೆಂಗಳೂರು: ಭಗತ್ ಸಿಂಗ್ ಅವರ ಬಗ್ಗೆ ಇರುವ ಪಾಠವನ್ನು ಪಠ್ಯದಿಂದ ತೆಗೆದು ಹಾಕಿಲ್ಲ. ಆದರೆ ಹೆಗಡೇವಾರ್ ಅವರ ಕುರಿತ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು, ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದಿನ ಸಮಿತಿಯವರು ಪಠ್ಯದಲ್ಲಿದ್ದ ಡಾ.ಬಿ.ಆರ್.‌ ಅಂಬೇಡ್ಕರ ಮತ್ತು … Continued