ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆಯಬೇಕು ಎಂದ ಸಚಿವ ಅಶ್ವತ್ಥ ನಾರಾಯಣ: ಹೊಡೆಯಲು ನೀವೇ ಕೋವಿ ಹಿಡಿದು ಬನ್ನಿ ಎಂದ ಸಿದ್ದರಾಮಯ್ಯ

ಮಂಡ್ಯ/ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿ ಈಗ ಟೀಕೆಗೆ ಒಳಗಾಗಿದ್ದಾರೆ. ಮಂಡ್ಯದಲ್ಲಿ ಮತ ಬೇಟೆ ಆರಂಭಿಸಿರುವ ಬಿಜೆಪಿ ಸಚಿವ ಅಶ್ವತ್ಥ ನಾರಾಯಣ ‘ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು’ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮಂಡ್ಯದಲ್ಲಿ … Continued

ಪಠ್ಯ ಪುಸ್ತಕದಲ್ಲಿ ಟಿಪ್ಪು ಬಿರುದಿಗೆ ಕತ್ತರಿ…!

ಬೆಂಗಳೂರು: ಒಂದರಿಂದ 10ನೇ ತರಗತಿ ವರೆಗಿನ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಮೈಸೂರು ಹುಲಿ ಎಂದೇ ಬಿಂಬಿತವಾಗಿದ್ದ ಟಿಪ್ಪು ಸುಲ್ತಾನ್ ಬಿರುದುಗಳಿಗೆ ಕತ್ತರಿ ಪ್ರಯೋಗವಾಗಿದೆ. ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪುಸ್ತಕ ಸಮಿತಿ ಮಾಡಿರುವ ಪರಿಷ್ಕೃತ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಅವರ ವೈಭವೀಕರಣವನ್ನು ತೆಗೆದುಹಾಕಿದೆ. ಈತನಿಗೆ ಮೈಸೂರು ಹುಲಿ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್‍ಗೆ ಮೈಸೂರು ಹುಲಿ … Continued