ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು, ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ … Continued