ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ತೆರಳುತ್ತಿದ್ದ 6 ವರ್ಷದ ಬಾಲಕಿಯನ್ನು ಎಳೆದೊಯ್ದು ಕೊಂದು ಹಾಕಿದ ಚಿರತೆ…!
ತಿರುಪತಿ: ಶುಕ್ರವಾರ ರಾತ್ರಿ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ತಿರುಮಲ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ವರ್ಷದ ಬಾಲಕಿಯನ್ನು ಚಿರತೆಯೊಂದು ಎಳೆದೊಯ್ದು ಕೊಂದು ಹಾಕಿದ ಆಘಾತಕಾರಿ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 7:30 ರಿಂದ 8 ಗಂಟೆಯ ನಡುವೆ ಲಕ್ಷಿತಾ ಎಂಬ ಬಾಲಕಿ ತನ್ನ ಹೆತ್ತವರೊಂದಿಗೆ ನಡೆದುಕೊಂಡು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ … Continued