ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ; 11 ದಿನಗಳ ಪ್ರಾಯಶ್ಚಿತಕ್ಕೆ ಮುಂದಾದ ಆಂಧ್ರ ಡಿಸಿಎಂ ಪವನ ಕಲ್ಯಾಣ

 ಅಮರಾವತಿ: ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಿದ್ದಕ್ಕಾಗಿ ವೆಂಕಟೇಶ್ವರ ದೇವರಿಗೆ ಪ್ರಾಯಶ್ಚಿತ್ತ ಮಾಡಲು 11 ದಿನಗಳ ಕಠಿಣ ವ್ರತ ಕೈಗೊಳ್ಳುವುದಾಗಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ ಕಲ್ಯಾಣ ಶನಿವಾರ ಹೇಳಿದ್ದಾರೆ. ಗುಂಟೂರು ಜಿಲ್ಲೆಯ ನಂಬೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ವ್ರತ ಆರಂಭಿಸುವುದಾಗಿ ನಟ-ರಾಜಕಾರಣಿ ಪವನ ಕಲ್ಯಾಣ ತಿಳಿಸಿದ್ದಾರೆ. “11 ದಿನಗಳ … Continued