ವೀಡಿಯೊ…| ಮಗ ಅಗ್ನಿ ಅವಘಡದಿಂದ ಪಾರಾಗಿದ್ದಕ್ಕೆ ತಿರುಪತಿಯಲ್ಲಿ ಮುಡಿಕೊಟ್ಟ ಆಂಧ್ರ ಡಿಸಿಎಂ ಪವನಕಲ್ಯಾಣ ಪತ್ನಿ ಅನ್ನಾ ಲೆಜ್ನೆವಾ ..
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನಕಲ್ಯಾಣ ಅವರ ಪತ್ನಿ ಅನ್ನಾ ಲೆಜ್ನೆವಾ ಭಾನುವಾರ ಸಂಜೆ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಉಪವಾಸವನ್ನು ಪೂರ್ಣಗೊಳಿಸಿದರು. ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಮ್ಮ ಮಗ ಮಾರ್ಕ್ ಶಂಕರ್ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆಯ ನಂತರ ತಿರುಪತಿಗೆ ಭೇಟಿ ನೀಡಿದ್ದಾರೆ. … Continued