ಹೋಟೆಲಿನಲ್ಲಿ ಹಲ್ಲೆ ಮಾಡಿಲ್ಲ ಎಂದಾದ್ರೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿ :ನಟ ದರ್ಶನಗೆ ಇಂದ್ರಜೀತ್ ಲಂಕೇಶ ಪ್ರತಿಸವಾಲು
ಬೆಂಗಳೂರು: ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ವೇಟರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸಂಬಂಧ ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವೆ ವಾಕ್ಸಮರ ಶನಿವಾರ ತಾರಕಕ್ಕೇರಿದೆ. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ದರ್ಶನ್ ಅವರು, ಗಂಡಸ್ತನ ಇದ್ದರೆ ನಾನು ಹಲ್ಲೆ ಮಾಡಿರುವ ವಿಡಿಯೋವನ್ನು ಇಂದ್ರಜಿತ್ ರಿಲೀಸ್ ಮಾಡಲಿ ಎಂದು ಸವಾಲು … Continued