ಹೋಟೆಲಿನಲ್ಲಿ ಹಲ್ಲೆ ಮಾಡಿಲ್ಲ ಎಂದಾದ್ರೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿ :ನಟ ದರ್ಶನಗೆ ಇಂದ್ರಜೀತ್‌ ಲಂಕೇಶ ಪ್ರತಿಸವಾಲು

ಬೆಂಗಳೂರು: ಮೈಸೂರಿನ ಸಂದೇಶ್​ ದಿ ಪ್ರಿನ್ಸ್​​ ಹೋಟೆಲ್​ ವೇಟರ್​ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸಂಬಂಧ ನಟ ದರ್ಶನ್​ ಹಾಗೂ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ನಡುವೆ ವಾಕ್ಸಮರ ಶನಿವಾರ ತಾರಕಕ್ಕೇರಿದೆ. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ದರ್ಶನ್​​ ಅವರು, ಗಂಡಸ್ತನ ಇದ್ದರೆ ನಾನು ಹಲ್ಲೆ ಮಾಡಿರುವ ವಿಡಿಯೋವನ್ನು ಇಂದ್ರಜಿತ್​ ರಿಲೀಸ್​ ಮಾಡಲಿ ಎಂದು ಸವಾಲು … Continued